Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗದಗ ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜುಗೊಂಡಿದೆಯೇ?

   ಕೋವಿಡ್-19 ಪ್ರಾರಂಭವಾದಾಗಿನಿಂದಲೂ                      ಇದೇ ಮೊದಲ ಬಾರಿಗೆ ಸತತ 7 ನೇ ದಿನವೂ       ಕೋವಿಡ್-19 ಹೊಸ ಸೋಂಕಿತರ ಸಂಖ್ಯೆ ಶೂನ್ಯಕ್ಕೆ   ಇಳಿದಿದೆ. ಬುಲೆಟಿನ್ ಡೇಟಾದ ಮಾಹಿತಿಯ ಪ್ರಕಾರ   ಜಿಲ್ಲೆಯಲ್ಲಿ 9 ಸಕ್ರಿಯ ಪ್ರಕರಣಗಳಷ್ಟೇ ಇದೆ.

 

  • ಜಿಲ್ಲೆಯ ಜನರಿಗೆ ಇದು ಒಳ್ಳೆಯ ಸುದ್ದಿಯಾಗಿರಬಹುದು. ಆದರೆ ಅಧಿಕಾರಿಗಳು ಹಬ್ಬದ ದಿನಗಳಲ್ಲಿ ಕೋವಿಡ್-19 ಹೆಚ್ಚು ಹರಡುವ ಭೀತಿ ಇರುವುದರಿಂದ ಜನತೆಗೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಿದ್ದಾರೆ.

 

ಗದಗ ಗ್ರಾಮೀಣ ಭಾಗದಲ್ಲಿ ಕಳೆದ 15 ದಿನಗಳಿಂದ ಸಂಪೂರ್ಣ ನಿಯಂತ್ರಣದಲ್ಲಿದೆ. 50 ಕ್ಕೂ ಹೆಚ್ಚಿನ ಗ್ರಾಮಗಳಲ್ಲಿನ ಜನತೆಗೆ ಲಸಿಕೆ ಪೂರ್ಣ ಪ್ರಮಾಣದಲ್ಲಿ ನೀಡಲಾಗಿದ್ದು, ಜಿಲ್ಲಾಡಳಿತ ಮೂರನೇ ಅಲೆ ಎದುರಿಸುವುದಕ್ಕೆ ಸಜ್ಜುಗೊಂಡಿದೆ.

 

ಮುಂದೆ ಹೊಸ ಪಾಸಿಟಿವ್ ರೋಗಿಗಳು ಬಂದ್ರೆ ಅವರ ಸ್ಥಿತಿ ಅಯೋಮಯ. ಹೀಗಾಗಿಯೇ ಕಳೆದ ವರ್ಷ ನಿರ್ಮಾಣ ಮಾಡಿದ ಆಸ್ಪತ್ರೆಯನ್ನು ತುರ್ತಾಗಿ ಗದಗ ನಗರಕ್ಕೆ ಕರೆಸಿಕೊಳ್ಳುವಂತೆ ಒತ್ತಾಯ ಕೇಳಿ ಬಂದಿದೆ. ಇನ್ನೂ ಈ ಕುರಿತು ಮಾಜಿ ಶಾಸಕ ಹಾಗೂ ಗದಗ ಶಾಸಕ ಎಚ್ ಕೆ ಪಾಟೀಲ್ ಅವರು, ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಅವರಿಗೆ ಪತ್ರ ಬರೆದು,  ಬೆಡ್ ವ್ಯವಸ್ಥೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು   ವಸ್ತು ಸೇರಿಸುವಂತೆ ತರಿಸುವಂತೆ ಒತ್ತಾಯ ಮಾಡಿದ್ದಾರೆ.”

 

Related posts

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಾನೂನಿನ ಅರಿವು ಹಾಗೂ ಮನಸ್ಥಿತಿ ಬದಲಾವಣೆ ಅಗತ್ಯ :ಜಿಲ್ಲಾ ನ್ಯಾ. ಬಸವರಾಜ

satyadarshana

ನಾಗರೀಕ ಸಮಾಜದ ಸುರಕ್ಷತೆಗೆ ಕಾನೂನಿನ ಅರಿವು ಅಗತ್ಯ

satyadarshana

ಮತದಾನ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಜಿಲ್ಲಾಧಿಕಾರಿ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ

satyadarshana

Leave a Comment