Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು; ಬಿಬಿಎಂಪಿಗೆ ತಾತ್ಕಾಲಿಕ ರಿಲೀಫ್

ಸುದ್ದಿಮೂಲ  ಸತ್ಯದರ್ಶನ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ, ಮತ್ತು ಬಿಬಿಎಂಪಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದ್ದು ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ.

ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್​ಗೆ ಬಿಬಿಎಂಪಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಕೈಗೊಂಡ ಕ್ರಮ ತಿಳಿಸಬೇಕಿತ್ತು. ಜೊತೆಗೆ ತೆರವಿಗೆ ‌ಕಾಲಮಿತಿ ನಿಗದಿಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು. ಈ ಬಗ್ಗೆ ಮಾಹಿತಿ ನೀಡಬೇಕಿದ್ದ ರಾಜ್ಯ ಸರ್ಕಾರ ವಾದಮಂಡನೆಗೆ ಕಾಲಾವಕಾಶ ಕೋರಿದೆ. ಆದ್ದರಿಂದ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 4 ಕ್ಕೆ ಮುಂದೂಡಿದೆ.

Related posts

“ಬಿಟ್‍ಕಾಯಿನ್ ದಂಧೆಯಲ್ಲಿ” ಯಾರೆ ಇದ್ದರೂ ಶಿಕ್ಷೆ ಖಚಿತ :ನಿಷ್ಪಕ್ಷಪಾತವಾಗಿ.ತನಿಖೆ ನಡೆಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ

satyadarshana

ಸೆಪ್ಟೆಂಬರ್ 5ರಿಂದ ಮನೆ ಬಾಗಿಲಿಗೆ ‘ಪ್ರಜಾಸೇವೆ’: ಸಾರ್ವಜನಿಕರ ಕುಂದುಕೊರತೆಗಳ ತ್ವರಿತ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ

satyadarshana

ಆಧುನಿಕ ಭಾರತದ ಶಿಲ್ಪಿ ಪಂಡಿತ್ ನೆಹರು :ಮತ್ತಿಕಟ್ಟಿ 

satyadarshana

Leave a Comment