Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ,

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವ ದಿಕ್ಕಿನಲ್ಲಿ ಸರ್ಕಾರ ಅಧಿಕೃತ ಹೆಜ್ಜೆಯಿಟ್ಟಿದೆ. ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದ್ದು, ಈ ತಿದ್ದುಪಡಿ ಪಂಚಾಯತ್ ರಾಜ್ ಸೀಮಾ ನಿರ್ಣಯಿಸಲು ಆಯೋಗ ರಚನೆಗೆ ಅವಕಾಶ ಮಾಡಿಕೊಡುವ ವಿಧೇಯಕವಾಗಿದೆ. ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮರು ವಿಂಗಡಣೆ, ವಾರ್ಡ್ ಮತ್ತು ಕ್ಷೇತ್ರಗಳ ಗಡಿ ಗುರುತಿಸಲು ಆಯೋಗ ರಚಿಸಲು ಸರ್ಕಾರ ಚಿಂತಿಸಿದೆ. ಆಯೋಗಕ್ಕೆ ನಿವೃತ್ತ ಸಿಎಸ್ ಅಥವಾ ಎಸಿಎಸ್ ಅಧ್ಯಕ್ಷರಾಗುವ ಸಾಧ್ಯತೆಯಿದೆ

Related posts

ಹೊಸ ಮನೆ ಕಟ್ಟಲು ಮಾಡಿದ್ದ ಸುಮಾರು 20 ಲಕ್ಷ ರೂಪಾಯಿ ಸಾಲ ಮತ್ತು ಪತಿ ಕೊರೊನಾದಿಂದ ಮೃತಪಟ್ಟಿದ ಬಳಿಕ ಧೃತಿಗೆಟ್ಟಿದ್ದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆಗೆ ಭಾರೀ ದುರಂತ ಸಂಭವಿಸಿದೆ

satyadarshana

ಅಮಿತ್ ಷಾ ರಾಜಿನಾಮೇ ನೀಡುವಂತೆ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಆಗ್ರಹ

satyadarshana

ಮುಪ್ಪಿನ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಸಮಾರಂಭಕ್ಕೆ ಆಗಮಿಸಿದ ವಿಧಾನಪರಿಷತ್ ಸಭಾಪತಿ . ಬಸವರಾಜ ಹೊರಟ್ಟಿ

satyadarshana

Leave a Comment