Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ,

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವ ದಿಕ್ಕಿನಲ್ಲಿ ಸರ್ಕಾರ ಅಧಿಕೃತ ಹೆಜ್ಜೆಯಿಟ್ಟಿದೆ. ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದ್ದು, ಈ ತಿದ್ದುಪಡಿ ಪಂಚಾಯತ್ ರಾಜ್ ಸೀಮಾ ನಿರ್ಣಯಿಸಲು ಆಯೋಗ ರಚನೆಗೆ ಅವಕಾಶ ಮಾಡಿಕೊಡುವ ವಿಧೇಯಕವಾಗಿದೆ. ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮರು ವಿಂಗಡಣೆ, ವಾರ್ಡ್ ಮತ್ತು ಕ್ಷೇತ್ರಗಳ ಗಡಿ ಗುರುತಿಸಲು ಆಯೋಗ ರಚಿಸಲು ಸರ್ಕಾರ ಚಿಂತಿಸಿದೆ. ಆಯೋಗಕ್ಕೆ ನಿವೃತ್ತ ಸಿಎಸ್ ಅಥವಾ ಎಸಿಎಸ್ ಅಧ್ಯಕ್ಷರಾಗುವ ಸಾಧ್ಯತೆಯಿದೆ

Related posts

ಜಗಜ್ಯೋತಿ ಬಸವೇಶ್ವರರ ಜಯಂತಿ ಪ್ರಯುಕ್ತ ಎರಡನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ  

satyadarshana

ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಿ, ಜನರಿಗೆ ಮಾಹಿತಿ ಓದಗಿಸಿ : ಡಾ. ಸುಶೀಲಾ.ಬಿ

satyadarshana

ಪೊಲೀಸ್‌ ಠಾಣೆ ಮುಂದೆ ಮತಪಟ್ಟಿ ಸಂಘರ್ಷ, ಇಡೀ ದಿನ ಹೈಡ್ರಾಮಾ..!

satyadarshana

Leave a Comment