Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ(46) ಹಾಗೂ ಮಕ್ಕಳಾದ ಸೌಮ್ಯ(19). ಶ್ವೇತ (16) ಸಾಕ್ಷಿ(11) ಸೃಜನಾ(8) ಆತ್ಮಹತ್ಯೆ ಮಾಡಿಕೊಂಡವರು.ಜುಲೈ 6 ರಂದು ಗೋಪಾಲ್ ಅವರ ಪತ್ನಿ ಬ್ಲಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದರು.

ಇದರಿಂದ ಮನನೋಂದ ಪತಿ ಮಕ್ಕಳಿಗೆ ವಿಷ ವಿಟ್ಟು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಸಂಕೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದ್ದಾರೆ

 

Related posts

ಶಾಸಕ ಜಿ.ಎಸ್. ಪಾಟೀಲ ವಿವಾದಿತ ಹೇಳಿಕೆ ಖಂಡನೀಯ : ಮಕ್ತುಂಸಾಬ ಮುಧೋಳ

satyadarshana

ಕನ್ನಡದಲ್ಲಿ ಮಾತನಾಡಿ ಬರೆಯುವುದರ ಮೂಲಕ ಕರುನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸೋಣ :ಸಚಿವ ಬಿ.ಸಿ.ಪಾಟೀಲ

satyadarshana

ಲಕ್ಷ್ಮೇಶ್ವರದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

satyadarshana

Leave a Comment