Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಅಭಿವೃದ್ಧಿ ಮಂತ್ರ ಪಠಿಸಿ ಮತಯಾಚಿಸಿದ ‘ಸಿಎಂ ಬಸವರಾಜ್ ಬೊಮ್ಮಾಯಿ ‘

ಸತ್ಯ ದರ್ಶನ

ಹಾವೇರಿ: ಹಾನಗಲ್ ನಲ್ಲಿ ಮೂರು ದಿನಗಳ ಪ್ರಚಾರ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರು ಗುರುವಾರದಿಂದ ಆರಂಭಿಸಿದ್ದು, ಈ ವೇಳೆ ಅಭಿವೃದ್ಧಿಯ ಮಂತ್ರ ಪಠಿಸಿ, ಮತಯಾಚಿಸಿದರು.

ಮಕರವಳ್ಳಿ ಮತ್ತು ಹೊಂಕಣ ಗ್ರಾಮಗಳಲ್ಲಿ ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿಯವರು ಕಾಂಗ್ರೆಸ್ ಗುರಿಯಾಗಿರಿಸಿಕೊಂಡು, ಸಿಎಂ ಉದಾಸಿಯವರು ಈ ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.

ಉದಾಸಿ ಶಾಸಕರಾಗಿದ್ದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಸಲಾಗಿದ್ದ ನೀರಾವರಿ ಯೋಜನೆಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಯೋಜನೆಗಳನ್ನು ಹಿಡಿದ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರ ಮತ ನೀಡುವತೆ ಮನವಿ ಮಾಡಿಕೊಂಡರು

 

 

Related posts

ಇಂಧನ ಪೂರೈಕೆಯಲ್ಲಾಗುವ ವ್ಯತ್ಯೆಯ ಸಮರ್ಪಕವಾಗಿ ನಿರ್ವಹಿಸಿ; ವದಂತಿಗಳಿಗೆ ಕಿವಿಗೊಡಬೇಡಿ: ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ – ಡಿಸಿ ಸಿ.ಎನ್. ಶ್ರೀಧರ

satyadarshana

ಪ್ರತಿದಿನದ ಜೀವನದಲ್ಲಿ ರಸಾಯನದ ಅಗತ್ಯತೆ

satyadarshana

ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆ: ಸಮರ್ಪಕ ಅನುಷ್ಠಾನಕ್ಕೆ ಸಲಹೆ

satyadarshana

Leave a Comment