Satya Darshana
ಬಿಸಿ ಬಿಸಿ ಸುದ್ದಿ
Other

ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ: ದೀಪಾವಳಿ ಹಬ್ಬದ ಶುಭಾಶಯ ಕೋರಿದ.ಎo ವಾಯ್ ಮುಧೋಳ (ಸಾಗರ್)

ಸತ್ಯ ದರ್ಶನ
 ಗಜೇಂದ್ರಗಡದೀಪಾವಳಿ… ಹೆಸರು ಕೇಳಿದರೆ ಸಾಕು ಎಲ್ಲರೂ ಪುಳಕಗೊಳ್ಳುತ್ತಾರೆ. ಭಾರತದಲ್ಲಿ ಆಚರಿಸಲ್ಪಡುವ ಅತ್ಯಂತ ಸಡಗರದ ಹಬ್ಬಗಳಲ್ಲಿ ದೀಪಾವಳಿ ಕೂಡಾ ಒಂದು. ಮನೆ ಮುಂದೆ ದೀಪಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಲಕ್ಷ್ಮೀ ಪೂಜೆ, ಗೋಪೂಜೆ ಸೇರಿದಂತೆ ಹಲವು ಪೂಜೆಗಳ ಮೂಲಕ ದೇವರನ್ನು ಅರ್ಚಿಸಿ ಈ ಹಬ್ಬವನ್ನು ಆಚರಿಸುವ ಖುಷಿಯೇ ಬೇರೆ.ನಿಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ಕಷ್ಟ,
ಬದುಕಿನ ಕತ್ತಲೆ ದೂರವಾಗಲಿ, ಜ್ಞಾನದ ಜ್ಯೋತಿ ಬೆಳಗಲಿ, ಎಲ್ಲರ ಮನೆ, ಮನಗಳಲ್ಲಿ ಶಾಶ್ವತವಾದ ಖುಷಿ ನೆಲೆಗೊಳ್ಳಲಿ.
ದೀಪಗಳ ಹಬ್ಬವು ಎಲ್ಲರ ಬಾಳಿಗೆ ಹೊಸ ಬೆಳಕನ್ನು ತರಲಿ. ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ಅಡೆತಡೆಗಳನ್ನು ಧೈರ್ಯದಿಂದ ಎದುರಿಸುವ
ಶಕ್ತಿಯನ್ನು ದೇವರು ಕರುಣಿಸಲಿ.
ಸರ್ವರಿಗೂ ನರಕಚತುರ್ದಶಿಯ ಶುಭಾಶಯಗಳು

 

Related posts

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಜಿಲ್ಲೆಯ ವಿವಿದೆಡೆ ದಾಖಲೆ ರಹಿತ ನಗದು, ಮದ್ಯ ಹಾಗೂ ಲಕ್ಷಾಂತರ ಮೌಲ್ಯದ ಸೀರೆ ವಶಕ್ಕೆ.

satyadarshana

ಕೆ.ಹೊಸಹಳ್ಳಿ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ* 

satyadarshana

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ : ಜಿಲ್ಲಾ ನ್ಯಾ. ಬಸವರಾಜ

satyadarshana

Leave a Comment