Satya Darshana
ಬಿಸಿ ಬಿಸಿ ಸುದ್ದಿ
Other

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಷಯ ಕೋರಿದ ಅರವಿಂದ್ ಪಾಟೀಲ್

ಸತ್ಯ ದರ್ಶನ
ಯಲಬುರ್ಗಾ  ನ.04: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು  ಅರವಿಂದ್ ಪಾಟೀಲ್ ಹಾಗೂ ಸಚಿವ. ಹಾಲಪ್ಪ ಆಚಾರ್   ಅವರು  ಕೊಪ್ಪಳ ಹಾಗೂ ಯಲಬುರ್ಗಾ  ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು
ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಶುಭಾಷಯ ತಿಳಿಸಿದ್ದಾರೆ.

 

Related posts

ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ

satyadarshana

ಡಿಬೇಟ್ : ಎಲ್ಲದಕ್ಕೂ ಕುಮಾರಸ್ವಾಮಿ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾ?

cradmin

ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ: ದೀಪಾವಳಿ ಹಬ್ಬದ ಶುಭಾಶಯ ಕೋರಿದ.ಎo ವಾಯ್ ಮುಧೋಳ (ಸಾಗರ್)

satyadarshana

Leave a Comment