Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಮ್ ವಾಯ್ ಮುಧೋಳ

ಸತ್ಯದರ್ಶನ

ಗಜೇಂದ್ರಗಡ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನಾದ ಭಗವಂತನು ಅವರಿಗೆ ಉತ್ತಮ ಆರೋಗ್ಯದಿಂದ ಕೂಡಿದ ದೀರ್ಘ ಜೀವನವನ್ನು ಕರುಣಿಸಲಿ’ ಎಂದು

 ಗಜೇಂದ್ರಗಡ ನಗರದ ಜೆಡಿಎಸ್ ಪಕ್ಷದ ಜನಸಂಪರ್ಕ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರ 63ನೇ ಜನ್ಮದಿನದ ಪ್ರಯುಕ್ತ ತಾಲ್ಲೂಕ ಅಧ್ಯಕ್ಷರಾದ  ಶ್ರೀ ಎಮ್ ವಾಯ್ ಮುಧೋಳ (ಸಾಗರ್) ಅವರು ಕೇಕ್ ಕತ್ತರಿಸಿ ಸಿಹಿ ಹಂಚಿ ಆಚರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಶ್ರೀ ಲಕ್ಷ್ಮಣ್ ತಳವಾರ ಹಾಗೂ ಶ್ರೀ ಗ್ಯಾನೇಶ್ ಗೋಂಧಳೆ ಮತ್ತು ಶ್ರೀ ಸಂಗಪ್ಪ ಯಲಬುಣಚಿ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಜರಿದ್ದರು

Related posts

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

satyadarshana

ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

satyadarshana

ಮೈಸೂರು ದಸರಾ ಆಚರಣೆಗೆ ‘ಕೊರೊನಾ ಮಾರ್ಗಸೂಚಿ’ ಪ್ರಕಟ -ಮೈಸೂರಿಗೆ ಪ್ರತ್ಯೇಕ ಗೈಡ್​ಲೈನ್ಸ್​

satyadarshana

Leave a Comment