Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ..

ಗದಗ : ಜಿಲ್ಲೆ ಸೇರಿದಂತೆ ನರಗುಂದ ಹಾಗೂ ರೋಣ ತಾಲೂಕಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆಗೆ ನಿರ್ಧರಿಸಲಾಗಿದೆ . ನಿನ್ನೆ ಗದಗ ಜಿಲ್ಲೆ ರೋಣ ಪಟ್ಟಣದಲ್ಲಿ ಮಾಜಿ ಶಾಸಕ ಬಿ ಆರ್ ಯಾವಗಲ್ ಹಾಗೂ ರೋಣ ಮಾಜಿ ಶಾಸಕ , ಕಾಂಗ್ರೆಸ್ ಗದಗ ಜಿಲ್ಲಾ ಅಧ್ಯಕ್ಷ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು . ಪ್ರವಾಹ ಸಂತ್ರಸ್ತರಿಗೆ ಮನೆ ಹಂಚಿಕೆ , ರೈತ ಸಮಸ್ಯೆ , ರಸ್ತೆ ಅಭಿವೃದ್ಧಿ ಸೇರಿದಂತೆ ಬೇಡಿಕೆಗಳನ್ನು ಒದಗಿಸುವಂತೆ ಒತ್ತಾಯಿಸಿ , ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ . ಈ ವೇಳೆ ಕಾಂಗ್ರೆಸ್ ಭಾಗವಹಿಸಿದ್ದರು .

Related posts

ಅಧಿಕ ಮಳೆಯಿಂದಾಗಿ ಹಾನಿಗೊಳಗಾದ ಮನೆ ಹಾಗೂ ಬೆಳೆಗೆ ಅಪಾರ ಪ್ರಮಾಣದ ಪರಿಹಾರ ವಿತರಣೆ

satyadarshana

satyadarshana

*ಪೊಲೀಸ ಇಲಾಖೆಯಿಂದ ರಾಯಬಾಗ ತಾಲೂಕಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆ

satyadarshana