Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ..

ಗದಗ : ಜಿಲ್ಲೆ ಸೇರಿದಂತೆ ನರಗುಂದ ಹಾಗೂ ರೋಣ ತಾಲೂಕಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆಗೆ ನಿರ್ಧರಿಸಲಾಗಿದೆ . ನಿನ್ನೆ ಗದಗ ಜಿಲ್ಲೆ ರೋಣ ಪಟ್ಟಣದಲ್ಲಿ ಮಾಜಿ ಶಾಸಕ ಬಿ ಆರ್ ಯಾವಗಲ್ ಹಾಗೂ ರೋಣ ಮಾಜಿ ಶಾಸಕ , ಕಾಂಗ್ರೆಸ್ ಗದಗ ಜಿಲ್ಲಾ ಅಧ್ಯಕ್ಷ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು . ಪ್ರವಾಹ ಸಂತ್ರಸ್ತರಿಗೆ ಮನೆ ಹಂಚಿಕೆ , ರೈತ ಸಮಸ್ಯೆ , ರಸ್ತೆ ಅಭಿವೃದ್ಧಿ ಸೇರಿದಂತೆ ಬೇಡಿಕೆಗಳನ್ನು ಒದಗಿಸುವಂತೆ ಒತ್ತಾಯಿಸಿ , ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ . ಈ ವೇಳೆ ಕಾಂಗ್ರೆಸ್ ಭಾಗವಹಿಸಿದ್ದರು .

Related posts

ಗಜೇಂದ್ರಗಡ ಪ್ರಸಿದ್ಧಿಯ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿಯೂ ಭಕ್ತರ ಅಂತರಂಗದಲ್ಲಿ ಬೆಳಕು ಮೂಡಿಸುವಂತಹ ಕಾರ್ತಿಕೋತ್ಸವ.

satyadarshana

ಅಂಗನವಾಡಿ ನೌಕರರಿಗೆ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು ಕೊಪ್ಪಳ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ

satyadarshana

ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ ಒಡಂಬಡಿಕೆ

satyadarshana