Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪಿಎಸ್​ಐ ಮನೆಗೆ ಚೋರರು ಕನ್ನ..

ರಾಯಚೂರು:  ನಗರದ ತಿಮ್ಮಾಪುರ ಪೇಟೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲ ಕಾರ್ಯನಿರ್ವಹಿಸುತ್ತಿರುವ ಪಿಎಸ್​ಐ ಮನೆಗೆ ಚೋರರು ಕನ್ನ ಹಾಕಿದ್ದಾರೆ.
ನಿನ್ನೆ ತಡರಾತ್ರಿ ಪಿಎಸ್​ಐ ಲಕ್ಷ್ಮೀ ಎಂಬುವವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಖದೀಮರು, ತಿಜೋರಿಯಲ್ಲಿದ್ದ 10 ಸಾವಿರ ರೂಪಾಯಿ ನಗದು ಹಾಗೂ 5 ತೊಲೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ನೇತಾಜಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 

 

Related posts

ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿ

satyadarshana

ಕೋಟಿಗೊಬ್ಬ 3 ಹಾಗೂ ಸಲಗ ಸಿನಿಮಾ: ಅಕ್ಟೋಬರ್ 14ಕ್ಕೆ ಬಿಡುಗಡೆ,

satyadarshana

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

satyadarshana

Leave a Comment