Satya Darshana
ಬಿಸಿ ಬಿಸಿ ಸುದ್ದಿ
Other

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ

ಗಂಗಾವತಿ: ತಾಲ್ಲೂಕಿನ ರಾಂಪುರ ಮಲ್ಲಾಪುರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ.

ಕೊಪ್ಪಳ ತಾಲ್ಲೂಕಿನ ಹಣವಾಳ ಗ್ರಾಮದ ನಾಗರಾಜು (16) ಎಂಬ ವಿದ್ಯಾರ್ಥಿ ನಾಪತ್ತೆಯಾದ ವಿದ್ಯಾರ್ಥಿ

ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಗರಾಜ್ ಏ.11 ರಂದು ಎಸ್ಸೆಸ್ಸೆಲ್ಸಿ ಬರೆದು ರಾಂಪುರ ಮಲ್ಲಾಪುರದಲ್ಲಿರುವ ಸಂಬಂಧಿಕರ ಮನೆಗೆ, ಊರ ದೇವತೆಯ ಜಾತ್ರೆಗೆ ಆಗಮಿಸಿದ್ದ. ಮಂಗಳವಾರ ಮಧ್ಯಾಹ್ನ ಕಾಲುವೆಯಲ್ಲಿ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಈಜುವ ವೇಳೆ ನಾಪತ್ತೆಯಾಗಿದ್ದಾನೆ

Related posts

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ನಲಿನ್ ಅತುಲ್

satyadarshana

ಡಿಬೇಟ್ : ಜೆಡಿಎಸ್, ಕಾಂಗ್ರೆಸ್‌ ಮೈತ್ರಿ ಬಗ್ಗೆ ನಿಮ್ಮ ಅಭಿಪ್ರಾಯವೇನು

cradmin

ಸತ್ಯದರ್ಶನ ಕನ್ನಡ ದಿನಪತ್ರಿಕೆ. ಸೋಮವಾರ.04.2023

satyadarshana

Leave a Comment