Satya Darshana
ಬಿಸಿ ಬಿಸಿ ಸುದ್ದಿ
Other

ಜಮೀನಿಗೆ ಹೊರಟಿದ್ದ ರೈತರು, ಚಿರತೆ ಕಂಡು ಕಕ್ಕಾಬಿಕ್ಕಿ.

ಗದಗ :ಹಾರೂಗೇರಿ  ಗ್ರಾಮದ ಜಮೀನುಗಳಿಗೆ ಹೊಂದಿಕೊಂಡಿರುವ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶದಲ್ಲಿ ಚಿರತೆ ಬೀಡುಬಿಟ್ಟಿದೆ. ಚಿರತೆ ಇರುವ ದೃಶ್ಯವನ್ನು ರೈತರು ತಮ್ಮ ಮೊಬೈಲ್​ ನಲ್ಲಿ ಸೆರೆ ಹಿಡಿದಿದ್ದಾರೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಜಮೀನಿಗೆ ಹೊರಟಿದ್ದ ರೈತರು, ಚಿರತೆ ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ.

ಸುಮಾರು 2 ವರ್ಷಗಳಿಂದ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶದಲ್ಲಿ ಚಿರತೆ ಏಕಾಂಗಿಯಾಗಿ ಕಾಲ ಕಳೆಯುತ್ತಿದೆ. ಇದುವರೆಗೂ ಯಾರಿಗೂ ತೊಂದರೆ ನೀಡಿಲ್ಲ ಅಂತ ಅರಣ್ಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

Related posts

ಸೇವೆಯ ಅಕ್ಷಯಪತ್ರೆ ಬಿದರೂರ..

satyadarshana

ಸುಳ್ಳು ಸಂದೇಶಗಳ ರಹದಾರಿ; ವಾಟ್ಸಾಪ್ ನಿಷೇಧಿಸಬೇಕೇ? ಬೇಡವೇ?

cradmin

ಭಾರತದಲ್ಲಿ ಹೊಸದಾಗಿ 10 ಅಣು ಸ್ಥಾವರಗಳ ಸ್ಥಾಪನೆ

satyadarshana

Leave a Comment