Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ದಲಿತರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ: ದಲಿತ ಯುವಕನಿಗೆ ದೊಣ್ಣೆಯಿಂದ ಢಳಿತ

 

ಗದಗ ::ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ  ದಲಿತರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ…

ಇಂತಹ ಘಟನೆಗಳು ಗದಗ ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿದ್ದರು ಸಂಬಂಧ ಪಟ್ಟ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಎದ್ದು ಕಾಣುತ್ತಿದೆ…

ಇಂದಿನ ಕಾಲದಲ್ಲಿಯೂ ದಲಿತರ ಮೇಲೆ ದೌರ್ಜನ್ಯ ದಂತಹ ಪ್ರಕರಣಗಳು ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ..

ಈ ಘಟನೆಗೆ ಸಂಬಂಧಿಸಿದಂತೆ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೋಲಿಸರು ಶೋಧ ಕಾರ್ಯ ನಡೆಸಿದ್ದಾರೆ….

 

Related posts

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪಾರದರ್ಶಕವಾಗಿರಲಿ ಅಧಿಕಾರಗಳಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ

satyadarshana

ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ನಮ್ಮ ಗುರಿ ಕೋಟ ಶ್ರೀನಿವಾಸ ಪೂಜಾರಿ,

satyadarshana

ಶಾಸಕ ಜಿ.ಎಸ್. ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

satyadarshana

Leave a Comment