Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗದಗ ನಗರದ ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ,

ಗದಗ : ಸೆಪ್ಟೆಂಬರ್ 6: ಗದಗ ಬೆಟಗೇರಿ ಅವಳಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೋಮವಾರ ರಾತ್ರಿ 11 ಗಂಟೆಗೆ ಭೇಟಿ ನೀಡಿ ಪರಿಶೀಲನ ನಡೆಸಿದರು.
        ಬೆಟಗೇರಿಯ ಮಂಜುನಾಥ ಬಡಾವಣೆ ಸೇರಿದಂತೆ ವಿವಿಧೆಡೆ ಜಲಾವೃತ ಪ್ರದೇಶಗಳನ್ನು ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಸ್ಥಿತಿ ನಿರ್ವಹಣೆಗೆ ಅಗತ್ಯದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಗದಗ -ಬೆಟಗೇರಿಯ ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ನಗರಸಭೆಯ ಸದಸ್ಯರು, ಅಧಿಕಾರಿಗಳು , ಪೊಲೀಸ ಇಲಾಖೆ ಅಧಿಕಾರಿಗಳು ಹಾಜರಿದ್ದರು.   

Related posts

ಜ್ಯೇಷ್ಠ” ಅಮಾವಾಸ್ಯೆ ಇಟಗಿ ಶ್ರೀ ನಾಗಚೌಡೇಶ್ವರಿ ಅಮ್ಮನವರ 36ನೇ ವಿಶೇಷ ಪೂಜೆಗೆ ಆಹ್ವಾನ

satyadarshana

ನರೇಗಾ ಉದ್ಯೋಗ ವಾಹಿನಿ ರಥ ಯಾತ್ರೆಗೆ ಚಾಲನೆ.

satyadarshana

ಮತದಾನ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಜಿಲ್ಲಾಧಿಕಾರಿ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ

satyadarshana

Leave a Comment