Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಅಪರ ಜಿಲ್ಲಾಧಿಕಾರಿಗಳಾಗಿ ಎಂ.ಪಿ.ಮಾರುತಿ ಅಧಿಕಾರ ಸ್ವೀಕಾರ

ಗದಗ( ಸತ್ಯದರ್ಶನ ) ಸೆ. 10: ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಎಂ.ಪಿ.ಮಾರುತಿ ಅವರು ಸರ್ಕಾರದ ಆದೇಶದನ್ವಯ ಶನಿವಾರ ಅಧಿಕಾರಿ ಸ್ವೀಕರಿಸಿದರು.

ಅಪಾರ ಸೇವಾ ಅನುಭವ ಹೊಂದಿರುವ ಇವರು ಈ ಹಿಂದೆ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಮೂಲತ: ಚಿತ್ರದುರ್ಗ ಜಿಲ್ಲೆಯವರಾದ ಎಂ.ಪಿ.ಮಾರುತಿ ಅವರು ಬೆಳಗಾವಿ, ಗುಲ್ಬರ್ಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿಗಳಾಗಿದ್ದಾರೆ.

Related posts

ಕ್ಷುಲ್ಲಕ ಕಾರಣಕ್ಕಾಗಿ ನಡೆದ ತಂದೆ ಮತ್ತು ಮಗನ ಜಗಳದಲ್ಲಿ ತಂದೆಯ ಕೊಲೆಯೊಂದಿಗೆ ಅಂತ್ಯ

satyadarshana

ಗಜೇಂದ್ರಗಡ ಪೋಲಿಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಚೆಣೆ…

satyadarshana

ಕೊಪ್ಪಳ ಬೆಳ್ಳಿ ಹಬ್ಬದಲ್ಲಿ ಗಮನ ಸೆಳೆದ ಪ್ರವಾಸೋದ್ಯಮ ಇಲಾಖೆಯ ಪ್ರದರ್ಶನ ಮಳಿಗೆ

satyadarshana