Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಅಪರ ಜಿಲ್ಲಾಧಿಕಾರಿಗಳಾಗಿ ಎಂ.ಪಿ.ಮಾರುತಿ ಅಧಿಕಾರ ಸ್ವೀಕಾರ

ಗದಗ( ಸತ್ಯದರ್ಶನ ) ಸೆ. 10: ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಎಂ.ಪಿ.ಮಾರುತಿ ಅವರು ಸರ್ಕಾರದ ಆದೇಶದನ್ವಯ ಶನಿವಾರ ಅಧಿಕಾರಿ ಸ್ವೀಕರಿಸಿದರು.

ಅಪಾರ ಸೇವಾ ಅನುಭವ ಹೊಂದಿರುವ ಇವರು ಈ ಹಿಂದೆ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಮೂಲತ: ಚಿತ್ರದುರ್ಗ ಜಿಲ್ಲೆಯವರಾದ ಎಂ.ಪಿ.ಮಾರುತಿ ಅವರು ಬೆಳಗಾವಿ, ಗುಲ್ಬರ್ಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿಗಳಾಗಿದ್ದಾರೆ.

Related posts

ಬಾಣಂತಿಯರ ಸಾವು, ದಾರಿ ತಪ್ಪಿಸಿ ನುಣುಚಿಕೊಳ್ಳುತ್ತಿರುವ ಆರೋಗ್ಯ ಸಚಿವರು ಕೆ ಆರ್ ಎಸ್ ಪಕ್ಷದ ಆರೋಪ

satyadarshana

ಶೀಘ್ರ, ನೈಜ ನ್ಯಾಯಾಧಾನ ಇಂದಿನ ಅತ್ಯಗತ್ಯ: ನ್ಯಾ.ಹಂಚಾಟೆ ಸಂಜೀವಕುಮಾರ ಸಲಹೆ

satyadarshana

ಕುಡಗುಂಟಿ ಗ್ರಾಮದ ಪ್ರತಿಭಾವಂತ ಇಂಜಿನೀಯರಿಂಗ್ ವಿದ್ಯಾರ್ಥಿನಿಗೆ ಲ್ಯಾಪ್ ಟಾಪ್ ವಿತರಣೆ

satyadarshana