Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ರಸ್ತೆಯುದ್ದಕ್ಕೂ ತಗ್ಗು-ಗುಂಡಿ ಬಿದ್ದಿದ್ದು, ಅಲ್ಲಲ್ಲಿ ಬಿದ್ದ ತಗ್ಗುನಲ್ಲಿ ಮಳೆ ನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು.

ಗದಗ: (ಸತ್ಯ ದರ್ಶನ )  ಗಜೇಂದ್ರಗಡ ತಾಲೂಕಿನ    ಸೂಡಿ ಗ್ರಾಮ . ಇದೇನು ರಸ್ತೆ. ಎಲ್ಲೆಂದರಲ್ಲಿ ತುಂಬಿದ ಕೆಸರು ರಾಡಿ ರಸ್ತೆಗಳು. ಸಂಪೂರ್ಣ ಹಾಳಾದ ಒಳರಸ್ತೆಗಳು. ರಸ್ತೆಯುದ್ದಕ್ಕೂ ತಗ್ಗು-ಗುಂಡಿ ಬಿದ್ದಿದ್ದು, ಅಲ್ಲಲ್ಲಿ ಬಿದ್ದ ತಗ್ಗುನಲ್ಲಿ ಮಳೆ ನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು. ಜಿನಿ ಜಿನಿ ಮಳೆಗೆ ಸುಸ್ತಾದ ಜನತೆ...

 ಸೂಡಿ 3ನೇ ವಾರ್ಡ್  ಬಹುತೇಕ ಒಳರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಯಲ್ಲಿ ಬಿದ್ದ ಗುಂಡಿಗಳಲ್ಲಿ ಮಳೆ ನೀರಿನಿಂದ ಕೆಸರು ಆಗಿದೆ. ಹೀಗಾಗಿ ಪಾದಚಾರಿಗಳು, ವಾಹನ ಸವಾರರು ಸುಗಮ ಸಂಚಾರಕ್ಕೆ ಪರಿತಪ್ಪಿಸುವಂತಾಗಿದೆ. ಕಳೆದ ಮೂರ‌್ನಾಲ್ಕು ದಿನಗಳಿಂದ ಜಿನಿ ಜಿನಿ ಮಳೆ ಬರುತ್ತಿದೆ. ಇದ್ದರಿಂದ ಜನತೆ ರಾಡಿ ರಸ್ತೆಯಲ್ಲಿ ತಿರುಗಾಡು ತ್ತಾ ಗ್ರಾಮ ಪಂಚಾಯಿತಿ  ಆಡಳಿತ ವ್ಯವಸ್ಥೆ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಆದರೂ ಕೂಡ ಅಧಿಕಾರಿಗಳು ಮಾತ್ರ ಇದಕ್ಕೂ ತಮಗೂ ಯಾವುದೇ ರೀತಿಯಿಂದ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವ ಹಿನ್ನೆಲೆ ಸಾರ್ವ ಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ.

Related posts

ವೀಕೆಂಡ್‌ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ

satyadarshana

ಜಕ್ಕಲಿ ಗ್ರಾಮದ ದಲಿತ ಯುವಕರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಆಕ್ರೋಶ 

satyadarshana

ಸೇವೆಯ ಅಕ್ಷಯಪತ್ರೆ ಬಿದರೂರ..

satyadarshana

Leave a Comment