Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರುಗಳಿಗೆ ಚರ್ಮಗಂಟು ರೋಗ : ತಪ್ಪದೇ ಲಸಿಕೆ ಹಾಕಿಸಿ

ಗದಗ :ಅ. 25: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ಪರಿಣಾಮಕಾರಿಯಾಗಿ ತಡೆಗಟ್ಟಲು ಈಗಾಗಲೇ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಕಾಣಿಕೆ ನಿಷೇಧಿಸಲಾಗಿದೆ.

ಇತ್ತೀಚೆಗೆ ನಗರದಲ್ಲಿ ಚರ್ಮಗಂಟು ಕಾಯಿಲೆ ವಿರುದ್ಧ ಲಸಿಕೆಯನ್ನು ಬೀದಿ ಬದಿಯ ಜಾನುವಾರುಗಳಿಗೆ ಹಾಕಲಾಯಿತು. ಜಾನುವಾರು ಮಾಲೀಕರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಚರ್ಮಗಂಟು ಕಾಯಿಲೆ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Related posts

ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷ

satyadarshana

ಬೆಳ್ಳಿ ಹಬ್ಬದ ವಿಶೇಷ: ಪ್ರದರ್ಶನ, ಮಾರಾಟ ಮಳಿಗೆಗೆ ಸಂಸದರು, ಶಾಸಕರಿಂದ ಚಾಲನೆ

satyadarshana

ಸೂಡಿ ಗ್ರಾಮದ ಜನತೆಗೆ ಶುದ್ಧ ನೀರು ಪೊರೈಸುತ್ತಿದೆ -ಕಡಬಿನ.

satyadarshana

Leave a Comment