Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರುಗಳಿಗೆ ಚರ್ಮಗಂಟು ರೋಗ : ತಪ್ಪದೇ ಲಸಿಕೆ ಹಾಕಿಸಿ

ಗದಗ :ಅ. 25: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ಪರಿಣಾಮಕಾರಿಯಾಗಿ ತಡೆಗಟ್ಟಲು ಈಗಾಗಲೇ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಕಾಣಿಕೆ ನಿಷೇಧಿಸಲಾಗಿದೆ.

ಇತ್ತೀಚೆಗೆ ನಗರದಲ್ಲಿ ಚರ್ಮಗಂಟು ಕಾಯಿಲೆ ವಿರುದ್ಧ ಲಸಿಕೆಯನ್ನು ಬೀದಿ ಬದಿಯ ಜಾನುವಾರುಗಳಿಗೆ ಹಾಕಲಾಯಿತು. ಜಾನುವಾರು ಮಾಲೀಕರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಚರ್ಮಗಂಟು ಕಾಯಿಲೆ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Related posts

ಪಿಎಸ್ಐ ಪರೀಕ್ಷೆ ಅಕ್ರಮ ;16 ಆರೋಪಿಗಳ ಮೊಬೈಲ್​​​ ಲ್ಯಾಬ್​​ಗೆ ರವಾನೆ..!

satyadarshana

ಮಳೆಗಾಲದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ; ಚಂದ್ರಶೇಖರ ಬಿ ಕಂದಕೂರ

satyadarshana

ಶಾಸಕರ ಎದುರೇ ಕಾರ್ಯಕರ್ತನಿಗೆ ಕ್ಲಾಸ್ ತೆಗೆದುಕೊಂಡ ಗ್ರಾಮಸ್ಥರು.. 

satyadarshana

Leave a Comment