Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಟಲ್ ಭೂ ಯೋಜನೆ : ಅನುಷ್ಟಾನ ಹಾಗೂ ಮೇಲ್ವಿಚಾರಣೆ ಸಭೆ

ಗದಗ ( ಸತ್ಯದರ್ಶನ ) ನವೆಂಬರ್ 15 : ಅಟಲ್ ಭೂಜಲ ಯೋಜನೆ ಜಾರಿಗೊಳ್ಳುತ್ತಿರುವ ನಿಟ್ಟಿನಲ್ಲಿ ಅಟಲ್ ಭೂಜಲ ಯೋಜನೆ ಜಾರಿಯಲ್ಲಿರುವ ತಾಲೂಕುಗಳಲ್ಲಿ ಕಾರ್ಯಕ್ರಮಗಳನ್ನು ಪಾಲುದಾರ ಇಲಾಖೆಗಳ ಒಗ್ಗೂಡಿಸುವಿಕೆಯೊಂದಿಗೆ ಅನುಷ್ಟಾನಗೊಳಿಸಲು ಹಾಗೂ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಮಂಗಳವಾರದಂದು ಗದಗ ತಾಲೂಕು ಪಂಚಾಯತಿಯಲ್ಲಿ ಸಭೆಯನ್ನು ನಡೆಸಲಾಯಿತು.

 ಈ ಸಭೆಯಲ್ಲಿ ಅಟಲ್ ಭೂಜಲ ನೋಡಲ್ ಅಧಿಕಾರಿ ನಾಗಶೆಟ್ಟಿ ಚಂದ್ರಶೇಖರ , ತಾ.ಪಂ. ಇ.ಓ ಕೃಷ್ಣಪ್ಪ ಧರ್ಮರ, ತಾ.ಪಂ. ಸಹಾಯಕ ನಿರ್ದೇಶಕ ಕುಮಾರ್ ಪೂಜಾರ , ಜಿಲ್ಲಾ ಕಾರ್ಯಕ್ರಮ ನಿರ್ವಹಣಾ ಘಟಕ ಗದಗ ಕಛೇರಿಯ ಎಲ್ಲ ತಜ್ಞರು, ಸಿಬ್ಬಂದಿಯವರು, ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು

Related posts

ಅತಿಥಿ ಉಪನ್ಯಾಸಕರ ಹುದ್ದೆ ಭದ್ರ ಗೊಳಿಸಲು ಮುಷ್ಕರಕ್ಕೆ ಕರೆ 

satyadarshana

ಅಫ್ಘಾನ್ ಭೂಮಿಯನ್ನು ಭಯೋತ್ಪಾದನೆಗೆ ಬಳಸಿಕೊಳ್ಳಬೇಡಿ; ಪಾಕಿಸ್ತಾನ, ಚೀನಾಗೆ ಪ್ರಧಾನಿ ಮೋದಿ ಎಚ್ಚರಿಕೆ

satyadarshana

ಕಟಾವು ಮಾಡಿ ಕಣದಲ್ಲಿಟ್ಟು ಬೆಳೆ ಕಳೆದುಕೊಂಡವರಿಗೆ ನಷ್ಟ’ ಕೊಳೆತ ಬೆಳೆಗಳಿಗೆ ಸಿಗಲ್ಲ ಸರ್ಕಾರದ ಪರಿಹಾರ!

satyadarshana

Leave a Comment