Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೈಗಾರಿಕೋದ್ಯಮಿಗಳ ಗಮನಕ್ಕೆ

ಗದಗ : ನವೆಂಬರ್ 28:  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಗದಗ , ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ಹೊಸ ಕೈಗಾರಿಕಾ ನೀತಿ 2020-25 ಮತ್ತು ಇತರೆ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಟೆಕ್ಸಾಕ್  ಬೆಂಗಳೂರು ಅವರ   ಸಹಯೋಗದೊಂದಿಗೆ ಡಿಸೆಂಬರ್ 3 ರಂದು ಬೆಳಿಗ್ಗೆ  10.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಆಯೋಜಿಸಲಾಗಿದೆ.  ಕೈಗಾರಿಕೋದ್ಯಮಿಗಳು ಭಾಗವಹಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ  ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಠಡಿ ಸಂ.221, ಜಿಲ್ಲಾ ಆಡಳಿತ ಭವನ, ಗದಗ-582103 ದೂರವಾಣಿ ಸಂಖ್ಯೆ 08372-230771/231398 ಸಂಪರ್ಕಿಸಬಹುದಾಗಿದೆ.  

Related posts

ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿಬಲಿ, ಮದ್ಯಪಾನ ನಿಷೇಧಕ್ಕೆ ಕ್ರಮ ಕೈಗೊಳ್ಳಿ: ಡಾ.ಸುರೇಶ ಇಟ್ನಾಳ

satyadarshana

ದಮ್ಮೂರ: ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ ೩೭೨ ನೇ ಶಿವಾನುಭವ ಗೋಷ್ಠಿ 

satyadarshana

ಮಕ್ಕಳ ಜೊತೆಗೂಡಿ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಸರಳತೆ ಮೆರೆದ ಸಿಇಓ ಭರತ ಎಸ್

satyadarshana

Leave a Comment