Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೈಗಾರಿಕೋದ್ಯಮಿಗಳ ಗಮನಕ್ಕೆ

ಗದಗ : ನವೆಂಬರ್ 28:  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಗದಗ , ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ಹೊಸ ಕೈಗಾರಿಕಾ ನೀತಿ 2020-25 ಮತ್ತು ಇತರೆ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಟೆಕ್ಸಾಕ್  ಬೆಂಗಳೂರು ಅವರ   ಸಹಯೋಗದೊಂದಿಗೆ ಡಿಸೆಂಬರ್ 3 ರಂದು ಬೆಳಿಗ್ಗೆ  10.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಆಯೋಜಿಸಲಾಗಿದೆ.  ಕೈಗಾರಿಕೋದ್ಯಮಿಗಳು ಭಾಗವಹಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ  ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಠಡಿ ಸಂ.221, ಜಿಲ್ಲಾ ಆಡಳಿತ ಭವನ, ಗದಗ-582103 ದೂರವಾಣಿ ಸಂಖ್ಯೆ 08372-230771/231398 ಸಂಪರ್ಕಿಸಬಹುದಾಗಿದೆ.  

Related posts

ರಾಜ್ಯದ ಬಹುತೇಕ ಕಡೆ ಮುಂಗಾರು ಪೂರ್ವ ಮಳೆಯಿಂದ ಜನಜೀವನ ಅಸ್ತವ್ಯಸ್ತ, ಬೆಳೆಗಳಿಗೆ ಭಾರಿ ಹಾನಿ

satyadarshana

ಕುಡಿಯುವ ನೀರಿನ ದಾಹ ಇಂಗಿಸುವ ಕೃಷ್ಣಾ ನದಿಯ ಒಡಲು ಖಾಲಿ

satyadarshana

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆಸೀಸ್‌-ಆಫ್ರಿಕಾ ಮುಖಾಮುಖಿ

satyadarshana

Leave a Comment