Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

 

 

ಗದಗ :ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಕನಕಾಪೂರ ದ್ಯಾಮವ್ವ ದೇವಿಯ ದೇವಸ್ಥಾನದ ಬಳಿ ಅಪಘಾತ…

ಅಪಘಾತದಲ್ಲಿ ಶಿಗ್ಲಿ ಗ್ರಾಮದ ರಾಜ (45) ಸ್ಥಳದಲ್ಲೇ ಸಾವು.

ಯುಗಾದಿ ಅಮಾವಾಸೆ ದಿನದ ಭೀಕರ ಅಪಘಾತಕ್ಕೆ ಮಮ್ಮಲ ಮರುಗಿದ ಜನರು..

ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Related posts

ಸೇವೆಯ ಅಕ್ಷಯಪತ್ರೆ ಬಿದರೂರ..

satyadarshana

ಗದಗ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನಾತ್ಮಕ ಸಭೆ.

satyadarshana

ಡಾ. ರಾಜಕುಮಾರ ಅವರು ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು : ಜಿಲ್ಲಾಧಿಕಾರಿ ಸಿ ಎನ್‌ ಶ್ರೀಧರ

satyadarshana

Leave a Comment