Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

 

 

ಗದಗ :ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಕನಕಾಪೂರ ದ್ಯಾಮವ್ವ ದೇವಿಯ ದೇವಸ್ಥಾನದ ಬಳಿ ಅಪಘಾತ…

ಅಪಘಾತದಲ್ಲಿ ಶಿಗ್ಲಿ ಗ್ರಾಮದ ರಾಜ (45) ಸ್ಥಳದಲ್ಲೇ ಸಾವು.

ಯುಗಾದಿ ಅಮಾವಾಸೆ ದಿನದ ಭೀಕರ ಅಪಘಾತಕ್ಕೆ ಮಮ್ಮಲ ಮರುಗಿದ ಜನರು..

ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Related posts

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ದ -ಬಸವರಾಜ ಬೊಮ್ಮಯಿ.

satyadarshana

ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ.

satyadarshana

ಶಿಥಿಲಾವಸ್ಥೆಯಲ್ಲಿರುವ ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಿ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶೀಖಾ

satyadarshana

Leave a Comment