Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಾರುತೇಶ್ವರ ಮಹಾ ರಥೋತ್ಸವ ಸಂಭ್ರಮದಿಂದ ಜರಗಿತು* “”

 

ಗದಗ : ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಶನಿವಾರ ಸಂಜೆ ಶ್ರೀ ಮಾರುತೇಶ್ವರ ಮಹಾ ರಥೋತ್ಸವ ಸಕಲ ಮಂಗಲಕರ ವಾದ್ಯಗಳ ಮೂಲಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜನಪದ ಕಲಾ ತಂಡಗಳ ನಡುವೆ ಜರಗಿತು.

ಈ ರಥೋತ್ಸವದಲ್ಲಿ ಯುವಕರು ಬಾಳೆ ಹಣ್ಣಿನ ಮೇಲೆ 2023 ರ ಮುಂದಿನ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಎಂದು ಬರೆದ ಅಭಿಮಾನಿ ಕಿರಣ್ ಜೋಗಿನ , ಸುರೇಶ್ ಆಲೂರು

 ಬಾಳೆ ಹಣ್ಣನ್ನು ತೇರಿಗೆ ಎಸೆದು ಹರಕೆಯನ್ನು ತೀರಿಸಿದರು.

ಪುನೀತ್ ರಾಜ್ ಕುಮಾರ್ ಅಪ್ಪು ಅವರ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರ ಫೋಟೋವನ್ನು ಹಿಡಿದುಕೊಂಡು ಡಿಜೆ ಸಾಂಗ್ ಅನ್ನು ಹಾಕಿಕೊಂಡು ಕುಣಿದು ಕುಪ್ಪಳಿಸಿದರು.

 ರಥವು ಪಾದಗಟ್ಟಿ ತಲುಪಿದ ನಂತರ ಒಂದು ಗಂಟೆಗಳ ಕಾಲ ಆಕಾಶದೆತ್ತರಕ್ಕೆ ಹಾರುವ ಸಿಡಿಮದ್ದು ಪಟಾಕಿಗಳನ್ನು ಸುತ್ತು ಸಂಭ್ರಮಿಸಿದರು .

Related posts

ಗಜೇಂದ್ರಗಡದಲ್ಲಿ ಆಧಾರ ತಿದ್ದುಪಡಿ ಕೇಂದ್ರ ಉದ್ಘಾಟನೆ.

satyadarshana

ಸೌಜನ್ಯಶೀಲ, ಅತ್ಯಂತ ನಿಗರ್ವಿ, ಅಜಾತಶತ್ರು ಪ್ರಜಾಪ್ರಭುತ್ವದ ನಾಲ್ಕನೇಯ ಸ್ತಂಭಕ್ಕೆ ಮಾನ್ಯತೆ ತಂದಕೊಟ್ಟಿರುವ ಪತ್ರಕರ್ತ ಮಂಜುನಾಥಗೆ ಮತ್ತೊಂದು ಉನ್ನತ ಹುದ್ದೆ

satyadarshana

ಜ.17 ರಂದು ಕೊಪ್ಪಳದಲ್ಲಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ

satyadarshana