Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

 

ಗದಗ :ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

ಮುಂಡರಗಿ ನಿವಾಸದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು..

ರಾಮಕೃಷ್ಣ ದೊಡ್ಡಮನಿ, ಶಿರಹಟ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ..

ಮಾನ್ವಿ ಮೂಲದ ಡಿಎಸ್‌ಎಸ್ ಮುಖಂಡ ಅಂಬಣ್ಣ, ಸುಜಾತಾ ದೊಡ್ಡಮನಿ ಹೆಸರು ಮುನ್ನೆಲೆಗೆ

ಮಾಜಿ ಶಾಸಕರ ಪರವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಕಾರ್ಯಕರ್ತರು..

ಸ್ಥಳೀಯ ನಾಯಕ ರಾಮಕೃಷ್ಣ ದೊಡ್ಡಮನಿಗೆ ಟಿಕೆಟ್ ನೀಡುವಂತೆ ಒತ್ತಾಯ..

ಮುಂಡರಗಿ ನಿವಾಸದ ಎದುರು ಜಮಾವಣೆಗೊಂಡು ಕಾರ್ಯಕರ್ತರು..

Related posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರಿಂದ ದಿಢೀರ್ ಭೇಟಿ ಪರಿಶೀಲನೆ

satyadarshana

ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಆರ್‌ಓ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿಗಳು

satyadarshana

ಡಿಸಿ ಕಾರು ಪೆಟ್ರೋಲ್‌ಗೆ ಹಣ ಇಲ್ಲ:ಕುರಿ ಸತ್ತರೆ ಪರಿಹಾರ ಇಲ್ಲ..ಯತ್ನಾಳ್‌

satyadarshana