Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

 

ಗದಗ :ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

ಮುಂಡರಗಿ ನಿವಾಸದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು..

ರಾಮಕೃಷ್ಣ ದೊಡ್ಡಮನಿ, ಶಿರಹಟ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ..

ಮಾನ್ವಿ ಮೂಲದ ಡಿಎಸ್‌ಎಸ್ ಮುಖಂಡ ಅಂಬಣ್ಣ, ಸುಜಾತಾ ದೊಡ್ಡಮನಿ ಹೆಸರು ಮುನ್ನೆಲೆಗೆ

ಮಾಜಿ ಶಾಸಕರ ಪರವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಕಾರ್ಯಕರ್ತರು..

ಸ್ಥಳೀಯ ನಾಯಕ ರಾಮಕೃಷ್ಣ ದೊಡ್ಡಮನಿಗೆ ಟಿಕೆಟ್ ನೀಡುವಂತೆ ಒತ್ತಾಯ..

ಮುಂಡರಗಿ ನಿವಾಸದ ಎದುರು ಜಮಾವಣೆಗೊಂಡು ಕಾರ್ಯಕರ್ತರು..

Related posts

ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ* *ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * – ಸಚಿವ ಎಚ್.ಕೆ. ಪಾಟೀಲ*

satyadarshana

ಮಹಿಳೆಯರು ಕ್ರೀಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಿ : ಡಾ. ಜ್ಯೋತಿ

satyadarshana

ಹಗಲು-ರಾತ್ರಿ ನಿತ್ಯ ನೂರಾರು ಟ್ರಿಪ್ ಮರಂ ಸಾಗಣೆ ಕಣ್ಣು ಮುಚ್ಚಿ ಕುಂತ ಅಧಿಕಾರಿಗಳು. ?

satyadarshana