Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

 

ಗದಗ :ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

ಮುಂಡರಗಿ ನಿವಾಸದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು..

ರಾಮಕೃಷ್ಣ ದೊಡ್ಡಮನಿ, ಶಿರಹಟ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ..

ಮಾನ್ವಿ ಮೂಲದ ಡಿಎಸ್‌ಎಸ್ ಮುಖಂಡ ಅಂಬಣ್ಣ, ಸುಜಾತಾ ದೊಡ್ಡಮನಿ ಹೆಸರು ಮುನ್ನೆಲೆಗೆ

ಮಾಜಿ ಶಾಸಕರ ಪರವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಕಾರ್ಯಕರ್ತರು..

ಸ್ಥಳೀಯ ನಾಯಕ ರಾಮಕೃಷ್ಣ ದೊಡ್ಡಮನಿಗೆ ಟಿಕೆಟ್ ನೀಡುವಂತೆ ಒತ್ತಾಯ..

ಮುಂಡರಗಿ ನಿವಾಸದ ಎದುರು ಜಮಾವಣೆಗೊಂಡು ಕಾರ್ಯಕರ್ತರು..

Related posts

ಅತಿಥಿ ಉಪನ್ಯಾಸಕರ ಹುದ್ದೆ ಭದ್ರ ಗೊಳಿಸಲು ಮುಷ್ಕರಕ್ಕೆ ಕರೆ 

satyadarshana

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ .

satyadarshana

ಅಪರ ಜಿಲ್ಲಾಧಿಕಾರಿಗಳಾಗಿ ಎಂ.ಪಿ.ಮಾರುತಿ ಅಧಿಕಾರ ಸ್ವೀಕಾರ

satyadarshana