ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು , ಮಾಜಿ ಸೈನಿಕರ ಅವಲಂಬಿತರು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ
