Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಡಿಸಿ ಕಾರು ಪೆಟ್ರೋಲ್‌ಗೆ ಹಣ ಇಲ್ಲ:ಕುರಿ ಸತ್ತರೆ ಪರಿಹಾರ ಇಲ್ಲ..ಯತ್ನಾಳ್‌

ಕೊಪ್ಪಳ: ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್  ಸರ್ಕಾರ ಸಂಪೂರ್ಣ ದಿವಾಳಿ ‌ಆಗಿದ್ದು, ಕುರಿ ಸತ್ತರೆ ಪರಿಹಾರ ನೀಡುತ್ತಿಲ್ಲ. ಕಾರವಾರ ಡಿಸಿ ಕಾರಿಗೆ ಡೀಸೆಲ್ ಹಾಕಲು ಹಣ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.

ಕೊಪ್ಪಳದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರಿಗೆ ನೀಡಲು ಸರ್ಕಾರದ ಬಳಿ ಅನುದಾನ ಇಲ್ಲ. ಶಾಸಕರಿಗೆ ಅನುದಾನ ನೀಡಿದರೆ ಮಾತ್ರ, ಅವರು ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯ.‌ ಇದರಿಂದ ಶಾಸಕರಿಗೆ ಗ್ರಾಮೀಣ ಪ್ರದೇಶಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಆಗುತ್ತಿಲ್ಲ. ‌ಇದರಿಂದ ಶಾಸಕರಿಗೆ ಅಸಮಾಧಾನ ಹೆಚ್ಚಾಗಿದೆ. ನಮ್ಮ ಪಾರ್ಟಿ ಒಡೆಯಬೇಕು ಎನ್ನುವ ಇವರದ್ದೇ ಪಾರ್ಟಿ ಒಡೆದು ಹೋಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು

Related posts

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

satyadarshana

ಆಕ್ಸಿಜನೈಸ್ಡ್ 100 ಹಾಸಿಗೆಗಳ ಮಾಡ್ಯುಲಸ್‌ ಆಸ್ಪತ್ರೆ ತಲೆ ಎತ್ತಲಿದೆ

satyadarshana

ದಮ್ಮೂರ: ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ ೩೭೨ ನೇ ಶಿವಾನುಭವ ಗೋಷ್ಠಿ 

satyadarshana

Leave a Comment