Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಲೋಕಾಯುಕ್ತ ಬಲೆಗೆ….!

 

ಗಜೇಂದ್ರಗಡ:  (ಸೆ.೧೬) ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಡಿ.ಎಸ್.ಪಿ ಶಂಕರ ರಾಗಿ ನೇತೃತ್ವ ದಲ್ಲಿ ದಾಳಿ ನಡೆಸಲಾಗಿದ್ದು ರೋಣ ತಾಲೂಕಾ ಸಿ.ಡಿ.ಪಿ.ಒ ಬಸಮ್ಮ ಹೂಲಿ ಬಲೆಗೆ ಬಿದ್ದಿದ್ದಾರೆ.

ಗಜೇಂದ್ರಗಡ ನಗರದ ಪಾಲಿಟೆಕ್ನಿಕ್ ಕಾಲೇಜು ಎದುರಿಗೆ ಇರುವ ಡಾಬಾ ಒಂದರಲ್ಲಿ ರೋಣ ಸಿಡಿಪಿಒ ಮತ್ತು ಎಫ್ಡಿಸಿ ಜಗದೀಶ ಇಬ್ಬರು ಸೇರಿ 1.5 ಲಕ್ಷ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಮೇಲೆ ಲೋಕಾಯುಕ್ತ ಕಚೇರಿಯಲ್ಲಿ ಮೊದಲೇ ದಾಖಲಾದ ದೂರಿನ ಅನ್ವಯ ದಾಳಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ವಿಚಾರಣೆಗೆ ರೋಣಕ್ಕೆ ಕರೆದ್ಯೊದ ಲೋಕಾಯುಕ್ತ ಸಿಬ್ಬಂದಿ.ಮತ್ತಷ್ಟು ಮಾಹಿತಿಯನ್ನು ಕಲೆಹಾಕುತ್ತಿರುವ ಲೋಕಾಯುಕ್ತ ಸಿಬ್ಬಂದಿ.

 

Related posts

ಜಿಮ್ಸ್‍ದಲ್ಲಿ 07 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ.

satyadarshana

ಪ್ರತಿಯೊಬ್ಬರೂ ಜವಾಬ್ದಾರಿತವಾಗಿ ಕಾರ್ಯನಿರ್ವಹಿಸಿರಿ : ಸಂಕನೂರ 

satyadarshana

‘ಬೆಂಗಳೂರಿನಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ನೀಡಲಾಗದೇ ಮಕ್ಕಳು ಆತ್ಮಹತ್ಯೆಗೆ ಮುಂದಾಗಿದ್ರು’

satyadarshana

Leave a Comment