ಗಜೇಂದ್ರಗಡ :ಗ್ರಾಮೀಣ ಭಾಗದ ಜನರು ಕೌಶಲ್ಯ ಅಭಿವೃದ್ಧಿ ತರಬೇತಿಯ ಮೂಲಕ ತಮ್ಮ ಜೀವನವನ್ನು ಸುಧಾರಿಸಿಕೊಳ್ಳುವಲ್ಲಿ ತುಂಬಾ ಪರಿಣಾಮಕಾರಿಯಾಗಿದ್ದು, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಚರ್ಮ ಕುಶಲಕರ್ಮಿಗಳ ಸಂಘದ ಸೂಡಿ 
ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಮತ್ತು ನಿರುದ್ಯೋಗ ಯುವಕ- ಯುವತಿಯರು ಹಾಗೂ ಮಹಿಳೆಯರು ತಮ್ಮ ಜೀವನವನ್ನು ಆರ್ಥಿಕವಾಗಿ ಮತ್ತು ಸ್ವಾವಲಂಬಿಗಳಾಗಿ ಜೀವನ ರೂಪಿಸಿಕೊಳ್ಳಲು ಈ ಕೌಶಲ್ಯ ಅಭಿವೃದ್ಧಿ ತರಬೇತಿಯು ತುಂಬಾ ಪ್ರಮುಖವಾಗಿದೆ” ಎಂದರು.
ಡ್ರಾ ಬಸವರಾಜ್ ಬಳ್ಳಾರಿ ಹಿಂದುಳಿದ ಕಲ್ಯಾಣ ಅಧಿಕಾರಿಗಳು
ಸೂಡಿ ಗ್ರಾಮದ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅಧ್ಯಕ್ಷರಾದ ಪ್ರವೀಣ್ ತೆಗ್ಗಿನಮನಿ ಅವರಿಗೆ ಮಾಹಿತಿಯನ್ನು ತಿಳಿಸಿದರು
