Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಮಗಿರಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

ಗದಗ : ಫೆಬ್ರುವರಿ 14: ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಗ್ರಾಮ ಪಂಚಾಯತನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಸಾರ್ವಜನಿಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಅಫ್ಘಾನಿಸ್ತಾನ ಕ್ರಿಕೆಟ್ ತಾಲಿಬಾನ್ ವಶ; ಅಫ್ಘಾನ್​ ವಿರುದ್ಧದ ಸರಣಿಗೆ ತಂಡ ಘೋಷಿಸದ ಪಾಕಿಸ್ತಾನ, ಸರಣಿಯೂ ಶಿಫ್ಟ್

satyadarshana

60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಿದ್ದ ಸವಂಚಕರ ಬಂಧಿಸಿದ ಸಿಇಎನ್‌ ಪೊಲೀಸರು..

satyadarshana

ಬೆಳೆ ಸಮೀಕ್ಷೆ ಆ್ಯಪ್ ದಾಖಲೆ ಕಡ್ಡಾಯ.

satyadarshana

Leave a Comment