Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಮಗಿರಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

ಗದಗ : ಫೆಬ್ರುವರಿ 14: ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಗ್ರಾಮ ಪಂಚಾಯತನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಸಾರ್ವಜನಿಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

‘ಅಂಜನಾದ್ರಿಯಲ್ಲಿ ಶುರುವಾಯ್ತು ಅಭಿವೃದ್ಧಿ ಪರ್ವ’ ಸುತ್ತಮುತ್ತಲ ರೈತರಿಗೆ ಶುರುವಾಯ್ತು ಆತಂಕ..

satyadarshana

ಕೊಟ್ರೇಶ್ ಸೋಂಪುರ್ 16 ವರ್ಷದ ಯುವಕ ಕಾಣೆಯಾಗಿದ್ದಾನೆ

satyadarshana

ಶಾಲಾ ವಾರ್ಷಿಕೋತ್ಸವಗಳು ವಿಧ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುತ್ತವೆ: ಶಾಸಕ ಕಳಕಪ್ಪ ಬಂಡಿ

satyadarshana

Leave a Comment