Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

ಗದಗ: ಗಜೇಂದ್ರಗಡ ತಾಲೂಕು ಅಕ್ಟೋಬರ್ 04 ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯು ಅಕ್ಟೋಬರ್ 04 ರಂದು ಮಧ್ಯಾಹ್ನ 2.30 ಗಂಟೆಗೆ ಗಜೇಂದ್ರಗಡ ಪುರಸಭೆ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ.

ಈ ಸಭೆಗೆ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲು ತಿಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ರಾಜ್ಯ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಕೊಡಮಾಡುವ 20.22ನೇ ಸಾಲಿನ ಬಿ ಕೆ ಮಾದಿ ಪತ್ರಕರ್ತರತ್ನ ಪ್ರಶಸ್ತಿಗೆ ಆಯ್ಕೆ

satyadarshana

ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಂಡ ಮುನಿರಾಬಾದ್ ರೈಲು ನಿಲ್ದಾಣ

satyadarshana

ಅಪೌಷ್ಟಿಕತೆಗೆ ಮುಖ್ಯ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಲು.“ರಾಜ್ಯ ಮಟ್ಟದ ಪೌಷ್ಟಿಕತಾ ಸಮೀಕ್ಷೆ’

satyadarshana

Leave a Comment