Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆ

ಗಜೇಂದ್ರಗಡ :ತಾಲೂಕು ನರೇಗಲ್ಲ ಪಟ್ಟಣದಲ್ಲಿ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ,2024 – 25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು,ಈ‌ ಆಟೋಟ ಸ್ಪರ್ಧೆಗಳಲ್ಲಿ ಪಾಲಕರು ಭಾಗವಹಿಸಿದ್ದರು,

ಶ್ರೀಮತಿ ನಿರ್ಮಲಾ ಹಿರೇಮಠ, ಮುಖ್ಯೋಪಾಧ್ಯಾಯ,

ದೈಹಿಕ ಶಿಕ್ಷಕರು, ಕುಮಾರಿ ವಿ.ಬಿ.ಬಿಂಗಿ.

ಶ್ರೀ ಮಹಮ್ಮದ್ ರಫಿ ರೇವಡಿಗಾರ್

ದೈಹಿಕ ಶಿಕ್ಷಕರು ನಿರ್ಣಾಯಕರಾಗಿ ಭಾಗವಹಿಸಿದ್ದರು.

Lkg ಇಂದ 7ನೇ ತರಗತಿ ವಿದ್ಯಾರ್ಥಿಯ ಪಾಲಕರು ಈ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು, ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

ವರದಿ ಹುಚ್ಚೀರಪ್ಪ ಈಟಿ

Related posts

ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ: ಮೇ 10 ರಿಂದ ಮದ್ಯ ಮಾರಾಟ ನಿಷೇಧ

satyadarshana

‘ಗಂಗಾ ಕಲ್ಯಾಣ’ ಪಂಪಸೆಟ್‌ಗಳು ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕ ಪ್ರಗತಿ ಹೊಂದಬೇಕು’ಬಯ್ಯಾಪುರ ಅಮರೇಗೌಡ,

satyadarshana

ಗ್ರಾಹಕರು ಮೋಸಹೋದರೆ ಸೂಕ್ತ ದಾಖಲೆಗಳೊಂದಿಗೆ ಆಯೋಗಕ್ಕೆ ದೂರು ದಾಖಲಿಸಿ: ನ್ಯಾ. ಮಹಾಂತೇಶ ಎಸ್. ದರಗದ್

satyadarshana

Leave a Comment