Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆ

ಗಜೇಂದ್ರಗಡ :ತಾಲೂಕು ನರೇಗಲ್ಲ ಪಟ್ಟಣದಲ್ಲಿ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ,2024 – 25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು,ಈ‌ ಆಟೋಟ ಸ್ಪರ್ಧೆಗಳಲ್ಲಿ ಪಾಲಕರು ಭಾಗವಹಿಸಿದ್ದರು,

ಶ್ರೀಮತಿ ನಿರ್ಮಲಾ ಹಿರೇಮಠ, ಮುಖ್ಯೋಪಾಧ್ಯಾಯ,

ದೈಹಿಕ ಶಿಕ್ಷಕರು, ಕುಮಾರಿ ವಿ.ಬಿ.ಬಿಂಗಿ.

ಶ್ರೀ ಮಹಮ್ಮದ್ ರಫಿ ರೇವಡಿಗಾರ್

ದೈಹಿಕ ಶಿಕ್ಷಕರು ನಿರ್ಣಾಯಕರಾಗಿ ಭಾಗವಹಿಸಿದ್ದರು.

Lkg ಇಂದ 7ನೇ ತರಗತಿ ವಿದ್ಯಾರ್ಥಿಯ ಪಾಲಕರು ಈ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು, ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

ವರದಿ ಹುಚ್ಚೀರಪ್ಪ ಈಟಿ

Related posts

ಆತ್ಮಹತ್ಯೆ ಒಂದು ಸಾಮಾಜಿಕ ಪಿಡುಗಾಗಿದ್ದು ಆತ್ಮಹತ್ಯೆಯನ್ನು ಎಲ್ಲರೂ ಸೇರಿ ತಡೆಗಟ್ಟೋಣ ಕೆ. ಗುರುಪ್ರಸಾದ

satyadarshana

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕರಿಗೆ ಹೃದಯಾಘಾತ.

satyadarshana

ಬದಲಾವಣೆಯ ಹಾದಿಯಲ್ಲಿ ಜಕ್ಕಲಿ ಸರ್ಕಾರಿ ಶಾಲೆ: ದಾಖಲಾತಿ ಆಂದೋಲನಕ್ಕೆ ಭರ್ಜರಿ ಚಾಲನೆ

satyadarshana

Leave a Comment