Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿನೀಯ : ಅಕ್ಷಯ ಪಾಟೀಲ

 

ಉಗ್ರರನ್ನು ಹತ್ತಿಕ್ಕುವ ಕೆಲಸ ಆದಷ್ಟು ಬೇಗ ನಡೆಯಲಿ

ನರೇಗಲ್: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್‌ ಧಾಮದ ನಲ್ಲಿ ನಾಗರಿಕರ ಮೇಲೆ ಏ. 22ರಂದು ಉಗ್ರರ ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಅಲ್ಲಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರಿಗೆ ಬುದ್ಧಿ ಕಲಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಹೇಳಿದರು.

ಈ ಕುರಿತು ಬುಧವಾರ ನೀಡಿದ ಪ್ರಕಟಣೆಯಲ್ಲಿ ಉಗ್ರರ ದಾಳಿಯನ್ನು ಖಂಡಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಈಗಾಗಲೇ ಮುಂದಾಗಿರುವುದ ಸ್ವಾಗತಾರ್ಹ. ದಾಳಿಯಲ್ಲಿ ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.

ಅಕ್ಷಯ ಐ. ಪಾಟೀಲ

Related posts

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ; ಕ್ರಾಂತಿಸೂರ್ಯ ಜೈಭೀಮ್ ಸೇನೆಯಿಂದ ಅಂಬೇಡ್ಕರ ಸ್ಮರಣೆ

satyadarshana

ಅಧಿಕಾರಿಗಳೊಂದಿಗೆ ಸಭೆ: ಮುಂಗಾರು ಹಂಗಾಮಿನ ಪ್ರಗತಿ ಪರಿಶೀಲನೆ.

satyadarshana

ಕರ್ತವ್ಯ ಲೋಪ ಮಾಡದೇ ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಇಲಾಖಾಧಿಕಾರಿಗಳು ಕರ್ತವ್ಯ ನಿರ್ವಹಿಸಿ.}ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

satyadarshana

Leave a Comment