Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಭಿನಂದನೆಗಳು

ಗಜೇಂದ್ರಗಡ  ತಾಲೂಕಿನ ಸುಕ್ಷೇತ್ರ ಕಾಲಕಾಲೇಶ್ವರದ * ಕಿತ್ತೂರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಭೂಮಿಕ ಯಲ್ಲಪ್ಪ ಹಿರೇಮನಿ ಸಾ ಮುಗಳಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 568 ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿ ದ್ದರಿಂದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಎಲ್ಲ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ ಭೂಮಿಕಾಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಪತ್ರಿಕೆಯು ಹಾರೈಸುತ್ತದೆ

ವರದಿ ಮಲ್ಲಪ್ಪ ದೊಡ್ಡಮನಿ

Related posts

ಗದಗ ಜಿಲ್ಲೆ ಪಿ ಎಮ್ ಜಿ ಎಸ್ ವಾಯ್ ಜೋತುಬಿದ್ದ ಶನಿ ಎಂ .ಸ್ . ದಿವಟರ್

satyadarshana

ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡ ಪ್ರತಿಭಟನೆ- ಬೆಳೆ ವಿಮೆಗೆ ಆಗ್ರಹ

satyadarshana

ಮೂರು ಜನ ಸಿಬ್ಬಂದಿಗಳ ಅಕ್ರಮ ನೇಮಕಕ್ಕೆ ಅಧಿಕಾರಿಗಳ ಶಾಮಿಲಿನ ಅನುಮಾನ.CEO ರನ್ನು ಅಮಾನತ್ತು ಗೊಳಿಸುವಂತೆ ನಿರುಪಾದಿ ಕೆ ಗೊಮರ್ಸಿ ಆಕ್ರೋಶ.

satyadarshana

Leave a Comment