ಗಜೇಂದ್ರಗಡದಿಂದ ಹೊರಟ ಬೈಕ್ ಇಬ್ಬರು ಮಹಿಳೆಯರು ಸೇರಿದಂತೆ ಮೂರು ಜನ ಹೊರಟಿದ್ದು ಎದುರಿಗೆ ಬಂದ ಬಳಗೋಡದ ಟಂ ಟಂ ನಡುವೆ ರಾಜೂರು ಗ್ರಾಮಪಂಚಾಯಿತಿ ಮುಂಭಾಗದಲ್ಲಿ ಅಪಘಾತ ಸಂಭವಿಸಿದ್ದು. ಬೈಕ್ ಸವಾರ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ.
ಶ್ರಾವಣ ಮಾಸ ಕೊನೆಯ ಸೋಮವಾರ ಅಮಾವಾಸ್ಯೆ ದಿನದಂದು ಅಪಘಾತವಾಗಿದೆ ಯಾವುದು ಪ್ರಾಣಹಾನಿಯಾಗಿಲ್ಲ ಎಂದು ಸೇರಿದ ಜನ ಮಾತನಾಡಿಕೊಳ್ಳುವಷ್ಟರಲ್ಲಿಯೇ ಹತ್ತಿರದ ಗಜೇಂದ್ರಗಢ ಪೊಲೀಸ್ ಠಾಣೆಯ ಪಿ ಎಸ್ ಐ ಗುರುಶಾಂತ ದಾಶ್ಯಾಳ ಸೇರಿದಂತೆ ಸಿಬ್ಬಂದಿವರ್ಗ ಸ್ಥಳಕ್ಕೆ ಧಾವಿಸಿ ತುರ್ತು ವಾಹನ ಕರೆಸುವ ಮೂಲಕ ಕಾರ್ಯಾಚರಣೆ ಕೈಗೊಂಡರು.ಪೊಲೀಸ್ ಕಾರ್ಯ ಶ್ಲಾಘನೀಯ.
