Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ,

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವ ದಿಕ್ಕಿನಲ್ಲಿ ಸರ್ಕಾರ ಅಧಿಕೃತ ಹೆಜ್ಜೆಯಿಟ್ಟಿದೆ. ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದ್ದು, ಈ ತಿದ್ದುಪಡಿ ಪಂಚಾಯತ್ ರಾಜ್ ಸೀಮಾ ನಿರ್ಣಯಿಸಲು ಆಯೋಗ ರಚನೆಗೆ ಅವಕಾಶ ಮಾಡಿಕೊಡುವ ವಿಧೇಯಕವಾಗಿದೆ. ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮರು ವಿಂಗಡಣೆ, ವಾರ್ಡ್ ಮತ್ತು ಕ್ಷೇತ್ರಗಳ ಗಡಿ ಗುರುತಿಸಲು ಆಯೋಗ ರಚಿಸಲು ಸರ್ಕಾರ ಚಿಂತಿಸಿದೆ. ಆಯೋಗಕ್ಕೆ ನಿವೃತ್ತ ಸಿಎಸ್ ಅಥವಾ ಎಸಿಎಸ್ ಅಧ್ಯಕ್ಷರಾಗುವ ಸಾಧ್ಯತೆಯಿದೆ

Related posts

ಜಿಮ್ಸ್‍ದಲ್ಲಿ 07 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ.

satyadarshana

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು; ಬಿಬಿಎಂಪಿಗೆ ತಾತ್ಕಾಲಿಕ ರಿಲೀಫ್

satyadarshana

ಶೀಘ್ರ, ನೈಜ ನ್ಯಾಯಾಧಾನ ಇಂದಿನ ಅತ್ಯಗತ್ಯ: ನ್ಯಾ.ಹಂಚಾಟೆ ಸಂಜೀವಕುಮಾರ ಸಲಹೆ

satyadarshana

Leave a Comment