Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಕಿರುಕುಳ ಕ್ಕೆ ಬೇಸತ್ತು ವಾಟರ್ ಮ್ಯಾನ್ ಮಲ್ಲಪ್ಪ ನೇಣಿಗೆ ಶರಣು.

ಸುದ್ದಿಮೂಲ ಸತ್ಯದರ್ಶನ

ಗದಗ: ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಾಟರ್ ಮ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.

 

ವಾಟರ್ ಮ್ಯಾನ್ ಮಲ್ಲಪ್ಪ ಹೊಳಗುಂದಿ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ನೇಣು ಹಾಕಿಕೊಂಡು ಪಂಚಾಯತಿಯಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಿಸಿಟಿವಿ ದೃಶ್ಯ ನೋಡಿ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

 

Related posts

ಸತ್ಯದರ್ಶನ ಕನ್ನಡ ದಿನಪತ್ರಿಕೆ ಮಂಗಳವಾರ 10. 2024

satyadarshana

ಗದಗ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

satyadarshana

ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಸಂಭ್ರಮ

satyadarshana

Leave a Comment