Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪೈಗಂಬರ್ ಆದರ್ಶ ಅನುಕರಣೀಯ:ಮಕ್ತುಮ್ ಸಾಬ್ ವಾಯ್ ಮುಧೋಳ ಈದ್ ಮುಬಾರಕ್

ಗಜೇಂದ್ರಗಡ. ಸತ್ಯದರ್ಶನ

ಇಂದು ದಿನಾಂಕ 19.10.2021 ರಂದು ಗಜೇಂದ್ರಗಡ ನಗರದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜಯಂತಿಯ ಪ್ರಯುಕ್ತ ಸಮಾಜ ಸೇವಕರಾದ  ಶ್ರೀ ಅಶೋಕ್ ಬಾಗಮಾರ ಹಾಗೂ  ಶ್ರೀ ಮಕ್ತುಮ್ ಸಾಬ್ ವಾಯ್ ಮುಧೋಳ (ಸಾಗರ್) ಅವರು ಮತ್ತು ಸಮಾಜದ ಮುಖಂಡರು ಹಾಗೂ ಸಮಾಜ ಬಾಂಧವರು ಹಾಲು ವಿತರಣೆ ಮಾಡಿದರು

ಪ್ರವಾದಿ ಮುಹಮದ್ ಅವರ ಜನ್ಮದಿನವಾದ ಮಿಲಾದ್- ಉನ್- ನಬಿ ಸಂದರ್ಭದಲ್ಲಿ ಎಲ್ಲ ನಾಗರಿಕರಿಗೆ, ವಿಶೇಷವಾಗಿ  ಮತ್ತು ನಮ್ಮ ನಾಡಿನ ಜನತೆಗೆ ನಮ್ಮ ಮುಸ್ಲಿಂ ಸಹೋದರ-ಸಹೋದರಿಯರಿಗೆ ಶುಭಾಶಯಗಳು. ಪೈಗಂಬರ ಸಾರ್ವತ್ರಿಕವಾದ ಸಹೋದರತ್ವ ಮತ್ತು ಸಹಾನುಭೂತಿಯ ಸಂದೇಶವು ಎಲ್ಲರ ಯೋಗಕ್ಷೇಮಕ್ಕಾಗಿ ಕೆಲಸ ಮಾಡಲು ನಮಗೆ ಪ್ರೇರಣೆ ನೀಡಲಿ

ಮಿಲಾದಗ-ಉನ್-ನಬಿಯ ಶುಭಾಶಯಗಳು. ಪ್ರವಾದಿ ಮಹಮ್ಮದ್ ಅವರ ಆಲೋಚನೆಗಳಿಂದ ಪ್ರೇರಿತರಾಗಿ ಈ ದಿನ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಾನುಭೂತಿಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ. ಸುತ್ತಲೂ ಶಾಂತಿ ಇರಲಿ ಎಂದು ಅಶೋಕ್ ಬಾಗಮಾರ ಶುಭಕೋರಿದರು

 

Related posts

ಡಾ.ಎಮ್.ಸಿ. ಸುಧಾಕರ್ ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರ ಪಾಲಿನ ದೇವರು :ಯಶವಂತ.

satyadarshana

ಅವ್ಯವಸ್ಥೆಯ ಆಗರ ಗಜೇಂದ್ರಗಡ ಬಸ್ ನಿಲ್ದಾಣ -ಜಯ ಕರ್ನಾಟಕ ಸಂಘಟನೆಯಿಂದ ಹೋರಾಟ.

satyadarshana

ಬದಲಾವಣೆಯ ಹಾದಿಯಲ್ಲಿ ಜಕ್ಕಲಿ ಸರ್ಕಾರಿ ಶಾಲೆ: ದಾಖಲಾತಿ ಆಂದೋಲನಕ್ಕೆ ಭರ್ಜರಿ ಚಾಲನೆ

satyadarshana

Leave a Comment