Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ(46) ಹಾಗೂ ಮಕ್ಕಳಾದ ಸೌಮ್ಯ(19). ಶ್ವೇತ (16) ಸಾಕ್ಷಿ(11) ಸೃಜನಾ(8) ಆತ್ಮಹತ್ಯೆ ಮಾಡಿಕೊಂಡವರು.ಜುಲೈ 6 ರಂದು ಗೋಪಾಲ್ ಅವರ ಪತ್ನಿ ಬ್ಲಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದರು.

ಇದರಿಂದ ಮನನೋಂದ ಪತಿ ಮಕ್ಕಳಿಗೆ ವಿಷ ವಿಟ್ಟು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಸಂಕೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದ್ದಾರೆ

 

Related posts

ಆರ್‌ಬಿಐ ನಿರ್ಮಾಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪಾತ್ರ ದೊಡ್ಡದು..

satyadarshana

ಡಾ.ಬಾಬು ಜಗಜೀವನರಾಮ್ ಮತ್ತು ಅಂಬೇಡ್ಕರ್ ಅವರು ನಮ್ಮಗೆ ಎರಡು ಕಣ್ಣುಗಳ: ಹೇಮಲತಾ ನಾಯಕ

satyadarshana

ಬೆಂಗಳೂರಲ್ಲಿ ವಿದ್ಯುತ್‌ ಶಾಕ್‌, ಬಿರುಗಾಳಿಗೂ ವಿದ್ಯಾರ್ಥಿ ಸೇರಿ 3 ಜನ ಸಾವು: 7 ಮಂದಿಯನ್ನು ಬಲಿಪಡೆದ ಬೌರಿಂಗ್ ಆಸ್ಪತ್ರೆ ಕಂಪೌಂಡ್ ಬಳಿ ನಿಜಕ್ಕೂ ನಡೆದಿದ್ದೇನು?

satyadarshana

Leave a Comment