Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ(46) ಹಾಗೂ ಮಕ್ಕಳಾದ ಸೌಮ್ಯ(19). ಶ್ವೇತ (16) ಸಾಕ್ಷಿ(11) ಸೃಜನಾ(8) ಆತ್ಮಹತ್ಯೆ ಮಾಡಿಕೊಂಡವರು.ಜುಲೈ 6 ರಂದು ಗೋಪಾಲ್ ಅವರ ಪತ್ನಿ ಬ್ಲಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದರು.

ಇದರಿಂದ ಮನನೋಂದ ಪತಿ ಮಕ್ಕಳಿಗೆ ವಿಷ ವಿಟ್ಟು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಸಂಕೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದ್ದಾರೆ

 

Related posts

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಕಿರುಕುಳ ಕ್ಕೆ ಬೇಸತ್ತು ವಾಟರ್ ಮ್ಯಾನ್ ಮಲ್ಲಪ್ಪ ನೇಣಿಗೆ ಶರಣು.

satyadarshana

ಕರ್ನಾಟಕ ರಾಜ್ಯೋತ್ಸ: ಆಕರ್ಷಕ ಪಥ ಸಂಚಲನ, ಸಾಧಕರಿಗೆ ಸನ್ಮಾನ ಹಾಗೂ ತ್ರಿಚಕ್ರ ವಾಹನ ವಿತರಣೆ

satyadarshana

ಪ್ರಸ್ತುತ ಸಮಾಜದಲ್ಲಿ ವಿದ್ಯೆ ಇಲ್ಲದಿದ್ದರೆ ಬೆಲೆ ಇಲ್ಲ

satyadarshana

Leave a Comment