Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ(46) ಹಾಗೂ ಮಕ್ಕಳಾದ ಸೌಮ್ಯ(19). ಶ್ವೇತ (16) ಸಾಕ್ಷಿ(11) ಸೃಜನಾ(8) ಆತ್ಮಹತ್ಯೆ ಮಾಡಿಕೊಂಡವರು.ಜುಲೈ 6 ರಂದು ಗೋಪಾಲ್ ಅವರ ಪತ್ನಿ ಬ್ಲಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದರು.

ಇದರಿಂದ ಮನನೋಂದ ಪತಿ ಮಕ್ಕಳಿಗೆ ವಿಷ ವಿಟ್ಟು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಸಂಕೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದ್ದಾರೆ

 

Related posts

ಗದಗದ ಶಾಸ್ತ್ರೀಜಿ ಬಿ.ಇಡಿ ಕಾಲೇಜಿನ ಡೊನೇಷನ್ ದಂಧೆಗೆ ಬ್ರೇಕ್: ದಲಿತ ವಿದ್ಯಾರ್ಥಿ ಪರಿಷತ್ ಹೋರಾಟಕ್ಕೆ ಮಣಿದ ಆಡಳಿತ ಮಂಡಳಿ

satyadarshana

ವಿದ್ಯಾವಂತರೇ ಸೈಬರ್ ಕ್ರೈಂನಲ್ಲಿ ಬಕ್ರಾ ಆಗುತ್ತಿದ್ದಾರೆ 

satyadarshana

ದಮನಿತ ಮಹಿಳೆಯರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ .

satyadarshana

Leave a Comment