Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕರಾಟಯಲ್ಲಿ ಕಂಟಿಗೆ ಚಿನ್ನಾ, ಸವಣೂರಿಗೆ ಬೆಳ್ಳಿ

ಸತ್ಯದರ್ಶನ

ಗದಗ :ದೈಹಿಕ ಚಾಕಚಕ್ಕತೆಯಲ್ಲಿ ನೈಪುಣ್ಯತೆಯನ್ನು ಗಳಿಸುವ ನಿಟ್ಟಿನಲ್ಲಿ ಕರಾಟೆ ಕ್ರೀಡೆಯಲ್ಲಿ ಅಜೀತ್ ರವರು ತರಬೇತಿ ನೀಡಿ ದ್ಯಾನಚಂದ ಅಸೋಸಿಯೇಷನ್ ರವರ ನೆರವಿನೊಂದಿಗೆ ಗೋವಾದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದಲ್ಲಿ ಸದ್ದಾಮ್ ಕಂಟಿ ಎಂಬ ಕ್ರೀಡಾಪಟುವಿಗೆ ಕರಾಟೆಯಲ್ಲಿ ಚಿನ್ನದ ಪದಕ, ಪ್ರಕಾಶ ಸವಣೂರ ಬೆಳ್ಳಿ ಪದಕ ಪಡೆಯುವ ಮೂಲಕ ಗದಗ ಜಿಲ್ಲೆಗೆ, ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆಂದು ತಿಳಿದು ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರೊಡಗೂಡಿ ಕ್ರೀಡಾಪಟುಗಳಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.

Related posts

ಗದಗ ಜಿಲ್ಲೆಯ ನಂದಿಶ್ವರ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡದ ಭೂಮಿ ಪೂಜೆ

satyadarshana

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ

satyadarshana

ವಾ.ಕ.ರ.ಸಾ.ಸಂಸ್ಥೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

satyadarshana

Leave a Comment