Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕರಾಟಯಲ್ಲಿ ಕಂಟಿಗೆ ಚಿನ್ನಾ, ಸವಣೂರಿಗೆ ಬೆಳ್ಳಿ

ಸತ್ಯದರ್ಶನ

ಗದಗ :ದೈಹಿಕ ಚಾಕಚಕ್ಕತೆಯಲ್ಲಿ ನೈಪುಣ್ಯತೆಯನ್ನು ಗಳಿಸುವ ನಿಟ್ಟಿನಲ್ಲಿ ಕರಾಟೆ ಕ್ರೀಡೆಯಲ್ಲಿ ಅಜೀತ್ ರವರು ತರಬೇತಿ ನೀಡಿ ದ್ಯಾನಚಂದ ಅಸೋಸಿಯೇಷನ್ ರವರ ನೆರವಿನೊಂದಿಗೆ ಗೋವಾದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದಲ್ಲಿ ಸದ್ದಾಮ್ ಕಂಟಿ ಎಂಬ ಕ್ರೀಡಾಪಟುವಿಗೆ ಕರಾಟೆಯಲ್ಲಿ ಚಿನ್ನದ ಪದಕ, ಪ್ರಕಾಶ ಸವಣೂರ ಬೆಳ್ಳಿ ಪದಕ ಪಡೆಯುವ ಮೂಲಕ ಗದಗ ಜಿಲ್ಲೆಗೆ, ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆಂದು ತಿಳಿದು ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರೊಡಗೂಡಿ ಕ್ರೀಡಾಪಟುಗಳಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.

Related posts

‘ಪಂಜಾಬ್​ನಲ್ಲಿ ಹೊಸ ಇತಿಹಾಸ ಸೃಷ್ಟಿ’ಸಿದ್ದಾರಂತೆ ರಾಹುಲ್ ಗಾಂಧಿ..!

satyadarshana

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗಾಂಧೀಜಿ ಗ್ರಾಮ ಸ್ವರಾಜ್ಯ ಕನಸನ್ನು ನನಸಾಗಿಸಲು ಶ್ರಮಿಸೋಣ.ವೈಶಾಲಿ ಎಂ.ಎಲ್

satyadarshana

ಅತೀವೃಷ್ಠಿಯಿಂದ ಗದಗ ಜಿಲ್ಲೆಯಲ್ಲಿ ಅಂದಾಜು 811.26 ಕೋಟಿ ಹಾನಿ.

satyadarshana

Leave a Comment